ರೈತರ ಸಾಲ ಮನ್ನಾ ಮಾಡಿಯೇ ಸಿದ್ಧ : ಕುಮಾರಸ್ವಾಮಿ
ಸಮ್ಮಿಶ್ರ ಸರ್ಕಾರ ಇತಿ ಮಿತಿಗಳ ನಡುವೆ ತಾವು ರೈತರ ಸಾಲ ಮನ್ನಾ ಮಾಡುತ್ತೇನೆ. ರೈತರ ಹಿತಾಸಕ್ತಿಯೇ ನಮಗೆ ಮುಖ್ಯ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರ ಇತಿ ಮಿತಿಗಳ ನಡುವೆ ತಾವು ರೈತರ ಸಾಲ ಮನ್ನಾ ಮಾಡುತ್ತೇವೆ. ರೈತರ ಹಿತಾಸಕ್ತಿಯೇ ನಮಗೆ ಮುಖ್ಯ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.