ಶುಕ್ರವಾರ ವಿಶ್ವಾಸ ಮತಯಾಚನೆ; ಬಿಜೆಪಿ ಬಹಿಷ್ಕಾರ?
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ವಿದಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಬಿಜೆಪಿಯು ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಭಾಗವಹಿಸದಿರಲು ಚಿಂತನೆ ನಡೆಸಿದೆ.
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ವಿದಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಬಿಜೆಪಿಯು ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಭಾಗವಹಿಸದಿರಲು ಚಿಂತನೆ ನಡೆಸಿದೆ.