ಶುಕ್ರವಾರದಿಂದಲೇ ಎಚ್‌ಡಿಕೆ ಜನತಾ ದರ್ಶನ

ರಾಜ್ಯದ ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶುಕ್ರವಾರದಿಂದಲೇ ಜನತಾ ದರ್ಶನ ನಡೆಸಲಿದ್ದಾರೆ.  ಸಿಎಂ ಬೆಂಗಳೂರಿನಲ್ಲಿದ್ದಾಗ ಪ್ರತಿದಿನ ಬೆಳಗ್ಗೆ ಜನರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಲಿದ್ದಾರೆಂದು ಹೇಳಲಾಗಿದೆ. 

Share this Video
  • FB
  • Linkdin
  • Whatsapp

ರಾಜ್ಯದ ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶುಕ್ರವಾರದಿಂದಲೇ ಜನತಾ ದರ್ಶನ ನಡೆಸಲಿದ್ದಾರೆ. ಸಿಎಂ ಬೆಂಗಳೂರಿನಲ್ಲಿದ್ದಾಗ ಪ್ರತಿದಿನ ಬೆಳಗ್ಗೆ ಜನರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಲಿದ್ದಾರೆಂದು ಹೇಳಲಾಗಿದೆ.