Asianet Suvarna News Asianet Suvarna News

ಚುನಾವಣಾ ಫಲಿತಾಂಶ ಬಗ್ಗೆ ಗುಪ್ತಚರ ವರದಿ; ಕಾಂಗ್ರೆಸ್‌ನಲ್ಲಿ ಸಂಚಲನ

ಕರ್ನಾಟಕ ವಿಧಾನಸಭೆ ಫಲಿತಾಂಶಕ್ಕೆ ಒಂದು ದಿನ ಬಾಕಿ ಉಳಿದಿರುವಾಗ, ಗುಪ್ತಚರ ಇಲಾಖೆ ಕೊಟ್ಟಿರುವ ವರದಿಯಿಂದ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಶುರುವಾಗಿದೆ. ಗುಪ್ತಚರ ಇಲಾಖೆ ನೀಡಿರುವ ಮತದಾನೋತ್ತರ ಸಮೀಕ್ಷೆಯಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನಗಳು ಸಿಗಲಿವೆ ಎಂದು ತಿಳಿಸಿದೆ. 

ಕರ್ನಾಟಕ ವಿಧಾನಸಭೆ ಫಲಿತಾಂಶಕ್ಕೆ ಒಂದು ದಿನ ಬಾಕಿ ಉಳಿದಿರುವಾಗ, ಗುಪ್ತಚರ ಇಲಾಖೆ ಕೊಟ್ಟಿರುವ ವರದಿಯಿಂದ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಶುರುವಾಗಿದೆ. ಗುಪ್ತಚರ ಇಲಾಖೆ ನೀಡಿರುವ ಮತದಾನೋತ್ತರ ಸಮೀಕ್ಷೆಯಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನಗಳು ಸಿಗಲಿವೆ ಎಂದು ತಿಳಿಸಿದೆ.