Asianet Suvarna News Asianet Suvarna News

ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ಜಿಗ್ನೇಶ್, ಪ್ರಕಾಶ್ ರೈ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಪ್ರಗತಿಪರ ಸಂಘಟನೆಗಳು 'ಸಂವಿಧಾನ ಉಳಿಸಿ' ಎಂಬ ಸಮಾವೇಶ ನಡೆಸಿತ್ತು. ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ನಟ ಪ್ರಕಾಶ್ ರೈ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಎಂದಿನಂತೆ ಮೋದಿ ವಿರುದ್ಧ ಟೀಕಾ ಪ್ರಹಾರ ಮುಂದುವರಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಪ್ರಗತಿಪರ ಸಂಘಟನೆಗಳು 'ಸಂವಿಧಾನ ಉಳಿಸಿ' ಎಂಬ ಸಮಾವೇಶ ನಡೆಸಿತ್ತು. ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ನಟ ಪ್ರಕಾಶ್ ರೈ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಎಂದಿನಂತೆ ಮೋದಿ ವಿರುದ್ಧ ಟೀಕಾ ಪ್ರಹಾರ ಮುಂದುವರಿಸಿದರು.

Video Top Stories