Asianet Suvarna News Asianet Suvarna News

ಸುಪ್ರೀಂ ಆದೇಶ ಸ್ವಾಗತಿಸಿದ ನ್ಯಾ. ಸಂತೋಷ್ ಹೆಗ್ಡೆ

ಶನಿವಾರದಂದು ವಿಶ್ವಾಸಮತ ಯಾಚನೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಸ್ವಾಗತಿಸಿದ್ದಾರೆ. ಇದರಿಂದ ಕುದುರೆ ವ್ಯಾಪಾರ ನಡೆಯುವುದು ತಪ್ಪುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

ಶನಿವಾರದಂದು ವಿಶ್ವಾಸಮತ ಯಾಚನೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಸ್ವಾಗತಿಸಿದ್ದಾರೆ. ಇದರಿಂದ ಕುದುರೆ ವ್ಯಾಪಾರ ನಡೆಯುವುದು ತಪ್ಪುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.