3:17 PM IST
ವರುಣಾದಲ್ಲಿ ಸಿಎಂ ಮಗ, ಚಾಮುಂಡೇಶ್ವರಿ, ಬಾದಾಮಿಯಲ್ಲಿ ಸಿದ್ದರಾಮಯ್ಯ ಕಣದಲ್ಲಿ
ಮೈಸೂರು ಜಿಲ್ಲೆಯ ವರುಣಾ ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ. ಆದರೆ, ಈ ಬಾರಿ ಈ ಕ್ಷೇತ್ರವನ್ನುಮಗ ಡಾ.ಯತೀಂದ್ರ ಅವರಿಗೆ ಬಿಟ್ಟುಕೊಟ್ಟ ಸಿದ್ದರಾಮಯ್ಯ ಪಕ್ಕದ ಚಾಮುಂಡೇಶ್ವರಿ ಹಾಗೂ ಬಾಗಲಕೋಟೆ ಜಿಲ್ಲೆಯ ವರುಣಾದಲ್ಲಿ ಅದೃಷ್ಟ ಪರೀಕ್ಷಿಸಿಕೊಳ್ಳುತ್ತಿದ್ದಾರೆ.
3:17 PM IST
ಸಿಎಂ ತವರು ಜಿಲ್ಲೆಯಲ್ಲಿ ಭಾರಿ ಬೆಟ್ಟಿಂಗ್
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿಲ್ಲಿ ಬೆಟ್ಟಿಂಗ್ ದಂಧೆ ಜೋರಾಗಿದೆ. ಸಿಎಂ ತವರು ಕ್ಷೇತ್ರ ವರುಣಾದಲ್ಲಿ ಮಗ ಡಾ.ಯತೀಂದ್ರ ಸ್ಪರ್ಧಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯ ಅವರೇ ಸ್ಪರ್ಧಿಸಿದ್ದಾರೆ.
3:17 PM IST
ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ
ರಾಜ್ಯದ ವಿವಿಧಡೆ ಬೆಟ್ಟಿಂಗ್ ಜೋರಾಗಿದ್ದು, ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆಗಳೂ ವರದಿಯಾಗಿದೆ.
3:17 PM IST
ಕೈ ಪಾಳಯದಲ್ಲಿ ಶುರವಾಗಿದೆ ದಲಿತ ಸಿಎಂ ಚರ್ಚೆ
ಕರ್ನಾಟಕ ವಿಧಾನಸಭೆ ಪಲಿತಾಂಶ ಹೊರ ಬೀಳಲು ಕ್ಷಣಗಣನೆ ಆರಂಭವಾಗಿದೆ. ವಿವಿಧ ಸಂಸ್ಥೆಗಳು ನೀಡಿರುವ ಸಮೀಕ್ಷೆಗಳೂ ಅತಂತ್ರವಾಗಿದೆ. ಸಿಎಂ ಸಿದ್ದರಾಮಯ್ಯ ಸಹ ಇದೀಗ ಕುರ್ಚಿ ಬಿಟ್ಟು ಕೊಡುವುದಾಗಿ ಹೇಳುತ್ತಿದ್ದು, ದಲಿತ ಸಿಎಂ ಚರ್ಚೆ ಮುನ್ನಲೆಗೆ ಬರುತ್ತಿದೆ.
ಕೈ ಪಾಳಯದಲ್ಲಿ ಶುರವಾಗಿದೆ ದಲಿತ ಸಿಎಂ ಚರ್ಚೆ
3:17 PM IST
ಹೆಬ್ಬಾಳ ಕಾಂಗ್ರೆಸ್ ಅಭ್ಯರ್ಥಿ ಭೈರತಿ ಬಸವರಾಜ್ ವಿರುದ್ಧ ಹಣ ಹಂಚಿಕೆ ಆರೋಪ
3:17 PM IST
ಮೋದಿ ವಿರುದ್ಧ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಕಾಂಗ್ರೆಸ್
ಅಸಂವಿಧಾನಕ ಪದಗಳನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪ್ರಚಾರ ಮಾಡಿದ್ದಾರೆ. ಸುಳ್ಳು ದಾಖಲೆಗಳನ್ನು ಜನರಿಗೆ ನೀಡಿದ್ದಾರೆ ಆರೋಪಿಸಿ, ಕಾಂಗ್ರೆಸ್ ರಾಷ್ಟ್ರಪತಿಗೆ ದೂರು ಸಲ್ಲಿಸಿದೆ. ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.
INC COMMUNIQUE
— INC Sandesh (@INCSandesh) May 14, 2018
Letter to the President of India by Former Prime Minister, Dr Manmohan Singh; LoP Rajya Sabha, Leader of CPP in LS & other senior leaders pointing out the negation of Constitutional oath by PM @narendramodi, and his unacceptable conduct. pic.twitter.com/WXAhFKgupQ
3:55 PM IST:
ಮೈಸೂರು ಜಿಲ್ಲೆಯ ವರುಣಾ ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ. ಆದರೆ, ಈ ಬಾರಿ ಈ ಕ್ಷೇತ್ರವನ್ನುಮಗ ಡಾ.ಯತೀಂದ್ರ ಅವರಿಗೆ ಬಿಟ್ಟುಕೊಟ್ಟ ಸಿದ್ದರಾಮಯ್ಯ ಪಕ್ಕದ ಚಾಮುಂಡೇಶ್ವರಿ ಹಾಗೂ ಬಾಗಲಕೋಟೆ ಜಿಲ್ಲೆಯ ವರುಣಾದಲ್ಲಿ ಅದೃಷ್ಟ ಪರೀಕ್ಷಿಸಿಕೊಳ್ಳುತ್ತಿದ್ದಾರೆ.
3:35 PM IST:
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿಲ್ಲಿ ಬೆಟ್ಟಿಂಗ್ ದಂಧೆ ಜೋರಾಗಿದೆ. ಸಿಎಂ ತವರು ಕ್ಷೇತ್ರ ವರುಣಾದಲ್ಲಿ ಮಗ ಡಾ.ಯತೀಂದ್ರ ಸ್ಪರ್ಧಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯ ಅವರೇ ಸ್ಪರ್ಧಿಸಿದ್ದಾರೆ.
3:31 PM IST:
ರಾಜ್ಯದ ವಿವಿಧಡೆ ಬೆಟ್ಟಿಂಗ್ ಜೋರಾಗಿದ್ದು, ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆಗಳೂ ವರದಿಯಾಗಿದೆ.
ಹಾಸನದಲ್ಲಿ ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ
3:28 PM IST:
ಕರ್ನಾಟಕ ವಿಧಾನಸಭೆ ಪಲಿತಾಂಶ ಹೊರ ಬೀಳಲು ಕ್ಷಣಗಣನೆ ಆರಂಭವಾಗಿದೆ. ವಿವಿಧ ಸಂಸ್ಥೆಗಳು ನೀಡಿರುವ ಸಮೀಕ್ಷೆಗಳೂ ಅತಂತ್ರವಾಗಿದೆ. ಸಿಎಂ ಸಿದ್ದರಾಮಯ್ಯ ಸಹ ಇದೀಗ ಕುರ್ಚಿ ಬಿಟ್ಟು ಕೊಡುವುದಾಗಿ ಹೇಳುತ್ತಿದ್ದು, ದಲಿತ ಸಿಎಂ ಚರ್ಚೆ ಮುನ್ನಲೆಗೆ ಬರುತ್ತಿದೆ.
ಕೈ ಪಾಳಯದಲ್ಲಿ ಶುರವಾಗಿದೆ ದಲಿತ ಸಿಎಂ ಚರ್ಚೆ
3:19 PM IST:
ಅಸಂವಿಧಾನಕ ಪದಗಳನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪ್ರಚಾರ ಮಾಡಿದ್ದಾರೆ. ಸುಳ್ಳು ದಾಖಲೆಗಳನ್ನು ಜನರಿಗೆ ನೀಡಿದ್ದಾರೆ ಆರೋಪಿಸಿ, ಕಾಂಗ್ರೆಸ್ ರಾಷ್ಟ್ರಪತಿಗೆ ದೂರು ಸಲ್ಲಿಸಿದೆ. ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.
INC COMMUNIQUE
— INC Sandesh (@INCSandesh) May 14, 2018
Letter to the President of India by Former Prime Minister, Dr Manmohan Singh; LoP Rajya Sabha, Leader of CPP in LS & other senior leaders pointing out the negation of Constitutional oath by PM @narendramodi, and his unacceptable conduct. pic.twitter.com/WXAhFKgupQ