ಜನ್ ಕೀ ಬಾತ್ - ಏನ್ ಹೇಳ್ತಾರೆ ಶ್ರವಣಬೆಳಗೊಳದ ಮತದಾರರು
ಕರ್ನಾಟಕ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ’ಜನ್ ಕೀ ಬಾತ್’ ತಂಡ ರಾಜ್ಯಾದ್ಯಂತ ಸಂಚರಿಸಿ ಜನರ ಅಭಿಪ್ರಾಯ ಸಂಗ್ರಹಿಸಿದೆ. ಶ್ರವಣಬೆಳಗೊಳ ಕ್ಷೇತ್ರದ ಜನರು ಏನು ಹೇಳುತ್ತಿದ್ದಾರೆಂದು ಕೇಳೋಣ...
ಕರ್ನಾಟಕ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ’ಜನ್ ಕೀ ಬಾತ್’ ತಂಡ ರಾಜ್ಯಾದ್ಯಂತ ಸಂಚರಿಸಿ ಜನರ ಅಭಿಪ್ರಾಯ ಸಂಗ್ರಹಿಸಿದೆ. ಶ್ರವಣಬೆಳಗೊಳ ಕ್ಷೇತ್ರದ ಜನರು ಏನು ಹೇಳುತ್ತಿದ್ದಾರೆಂದು ಕೇಳೋಣ...