ಕರ್ನಾಟಕ ಕುರುಕ್ಷೇತ್ರ: ರಾಜ್ಯಪಾಲರ ನಡೆಗೆ ತೀವ್ರ ಆಕ್ರೋಶ
ಬಹುಮತವಿಲ್ಲದಿದ್ದರೂ ಯಡಿಯೂರಪ್ಪಗೆ ಸರ್ಕಾರ ರಚಿಸಲು ಆಹ್ವಾನಿಸುವ ಹಾಗೂ ಪ್ರಮಾಣ ವಚನ ಬೋಧಿಸುವ ಕರ್ನಾಟಕ ರಾಜ್ಯಪಾಲ ವಜೂಬಾಯಿ ವಾಲ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಪಕ್ಷಗಳ ಧುರೀಣರು, ಸಾಮಾಜಿಕ ಹೋರಾಟಗಾರರು ರಾಜ್ಯಪಾಲರ ನಡೆಯನ್ನು ಖಂಡಿಸಿದ್ದಾರೆ.
ಬಹುಮತವಿಲ್ಲದಿದ್ದರೂ ಯಡಿಯೂರಪ್ಪಗೆ ಸರ್ಕಾರ ರಚಿಸಲು ಆಹ್ವಾನಿಸುವ ಹಾಗೂ ಪ್ರಮಾಣ ವಚನ ಬೋಧಿಸುವ ಕರ್ನಾಟಕ ರಾಜ್ಯಪಾಲ ವಜೂಬಾಯಿ ವಾಲ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಪಕ್ಷಗಳ ಧುರೀಣರು, ಸಾಮಾಜಿಕ ಹೋರಾಟಗಾರರು ರಾಜ್ಯಪಾಲರ ನಡೆಯನ್ನು ಖಂಡಿಸಿದ್ದಾರೆ.