Asianet Suvarna News Asianet Suvarna News

ಕರುನಾಡಿನಾದ್ಯಂತ ಪ್ರಜೆಗಳ ಹಬ್ಬ

ಕರ್ನಾಟಕಕ್ಕೆ ಇಂದು ಮಹತ್ವದ ದಿನ. ಸುಮಾರು 5 ಕೋಟಿ ಮತದಾರರು ಪ್ರಜಾತಂತ್ರದ ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿ, ಮಹತ್ವದ ಜವಾಬ್ದಾರಿಯನ್ನು ಪೂರ್ಣಗೊಳಿಸುತ್ತಿದ್ದಾರೆ. ಪ್ರಜಾತಂತ್ರದ ಹಬ್ಬ ಹೇಗೆ ನಡೆಯುತ್ತಿದೆ ಎಂಬುದರ ಸಮಗ್ರ ನೋಟ ಇಲ್ಲಿದೆ.....  

Karnataka Polling
ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಪುತ್ರ ಡಾ. ಯತೀಂದ್ರ ಜೊತೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ.

Karnataka Polling

ಮತದಾನ ಮಾಡಿದ ಬಳಿಕ ಸಚಿವ ರಾಮಲಿಂಗ ರೆಡ್ಡಿ ಹಾಗೂ ಪುತ್ರಿ ಸೌಮ್ಯ ರೆಡ್ಡಿ

Karnataka Polling

ಕುಟುಂಬ ಸದಸ್ಯರೊಂದಿಗೆ ಬಂದು ಮತ ಚಲಾಯಿಸಿದ  ಸಚಿವ ಡಿ.ಕೆ.ಶಿವಕುಮಾರ್

Karnataka Polling

Karnataka Polling

ಆಮಿಷಕ್ಕೆ ನೀಡಿದ್ದ ಹಣವನ್ನು ದೇವರ ಹುಂಡಿಗೆ ಹಾಕಿದ ಗ್ರಾಮಸ್ಥರು

ಸಿದ್ದಗಂಗಾ ಶ್ರೀಗಳಿಂದ ಮತದಾನ

ಶಾಸಕರ ಜೊತೆ ಉಪಹಾರ ಸೇವಿಸಿದ ಕೋತಿ

ಏನೇ ಆಗಲಿ, ಕರ್ತವ್ಯ ನಿಭಾಯಿಸಿಯೇ ಸಿದ್ಧ!  ಬಸ್ಸೊಳಗೆ ಸೀಟು ಬಿಡಿ, ನಿಲ್ಲಲು ಜಾಗವಿಲ್ಲ. ಕೊನೆಗೆ ಬಸ್ಸಿನ ಟಾಪಿನಲ್ಲೇ ಕೂತು ಮತಹಾಕಲು ಹೊರಟ ದಾವಣಗೆರೆ ಯುವಕ ಇಮ್ತಿಯಾಜ್ ಬೇಗ್.  ಮತದಾರನಿಗೆ ಸಲಾಂ!

Karnataka Polling

ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ತುಮಕೂರಿನ ಹೆಗ್ಗೆರೆ ಪ್ರಾಥಮಿಕ ಶಾಲೆ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು 

Karnataka Polling

ಪತ್ನಿ ಸಮೇತರಾಗಿ ಮತ ಚಲಾಯಿಸಿದ ಅನಿಲ್ ಕುಂಬ್ಳೆ ಆಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಅಭ್ಯರ್ಥಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಯದುವೀರ್ ಒಡೆಯರ್ ಮತ ಹಾಕಿದ ಮದು ಮಗಳು

ಮತದಾನಕ್ಕೂ ಮುನ್ನ ಶ್ರೀರಾಮುಲುವಿನಿಂದ ಪೂಜೆ

ಈ ಮತಗಟ್ಟೆಯಲ್ಲಿ ಎಲ್ಲೆಲ್ಲಿ ನೋಡಿದರೂ ಪಿಂಕ್...ಪಿಂಕ್..ಪಿಂಕ್ !

ಬೆಳಗಾವಿಯಲ್ಲಿ ಬುರ್ಖಾ ತೆಗೆಯಲು ಆಕ್ಷೇಪಿಸಿದ ಮಹಿಳೆ

 

 

 

Follow Us:
Download App:
  • android
  • ios