ಹಾಗೇ ನೋಡೊದಾದ್ರೆ ಕಪಿಲ್ ಸಿಬಾಲ್, ಚಿದಂಬರ್ ಅಂತಾ ನಾಯಕರು ಈ ರೀತಿಯ ಒಂದಲ್ಲ ಒಂದು ಕೇಸ್ ಅಲ್ಲಿ ವಾದ ಮಾಡಿರ್ತಾರೆ.ಅವರ ವೃತ್ತಿ ಅವರು ಮಾಡಿದ್ದಾರೆ.ಆ ಕಾರಣಕ್ಕೆ ಟಿಕೆಟ್ ಬೇಡ ಅನ್ನೋದು ಸರಿಯಲ್ಲ ಎಂದು ವಾದ ಮಾಡಿದ್ದಾರೆ' ಎನ್ನಲಾಗಿದೆ. ಸಿಎಂಗೆ ಉಸ್ತುವಾರಿ ವೇಣುಗೋಪಾಲ್ ಅವರು ಹೈಕಮಾಂಡ್ ಮಾಹಿತಿ ನೀಡಿದ ಬಗ್ಗೆ ತಿಳಿಸಿದ್ದಾರೆ.
ಬೆಂಗಳೂರು(ಏ.21):ಮಡಿಕೇರಿಯಿಂದಕಾಂಗ್ರೆಸ್'ನಿಂದಟಿಕೆಟ್ನೀಡಿಬಿಫಾರ್ಮ್ನಿರಾಕರಿಸಲಾಗಿದ್ದಅಭ್ಯರ್ಥಿಚಂದ್ರಮೌಳಿಗೆಮತ್ತೆಟಿಕೆಟ್ನೀಡಲುಕಾಂಗ್ರೆಸ್ಹೈಕಮಾಂಡ್ನಿರ್ಧರಿಸಿದೆ.
ಚೌಕ್ಸಿಪರವಾದಮಾಡಿದರೆಂದುಬಿಫಾರ್ಮ್ನಿರಾಕರಿಸಲಾಗಿತ್ತು. ಇವರಪರವಾಗಿಮಾತನಾಡಿದಹಿರಿಯನಾಯಕಖರ್ಗೆಅವರು' ಚೌಕ್ಸಿ ಪರ ವಾದ ಮಾಡಿದ್ದು ಅವರ ವೃತ್ತಿ.ಹಾಗೇ ನೋಡೊದಾದ್ರೆ ಕಪಿಲ್ ಸಿಬಾಲ್, ಚಿದಂಬರ್ ಅಂತಾ ನಾಯಕರು ಈ ರೀತಿಯ ಒಂದಲ್ಲ ಒಂದು ಕೇಸ್ ಅಲ್ಲಿ ವಾದ ಮಾಡಿರ್ತಾರೆ.ಅವರ ವೃತ್ತಿ ಅವರು ಮಾಡಿದ್ದಾರೆ.ಆ ಕಾರಣಕ್ಕೆ ಟಿಕೆಟ್ ಬೇಡ ಅನ್ನೋದು ಸರಿಯಲ್ಲ ಎಂದು ವಾದ ಮಾಡಿದ್ದಾರೆ' ಎನ್ನಲಾಗಿದೆ. ಸಿಎಂಗೆ ಉಸ್ತುವಾರಿ ವೇಣುಗೋಪಾಲ್ ಅವರುಹೈಕಮಾಂಡ್ ಮಾಹಿತಿ ನೀಡಿದ ಬಗ್ಗೆ ತಿಳಿಸಿದ್ದಾರೆ.
