ಸಿಎಂ ಸಿದ್ದರಾಮಯ್ಯ ಮತ್ತು ಅವರ ಪಕ್ಷದ ಶಾಸಕರಿಂದ ಜೀವ ಬೆದರಿಕೆ ಎಂದು ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಕಮಿಷನರ್’ಗೆ ದೂರು ನೀಡಿದ್ದಾರೆ.
ಬೆಂಗಳೂರು (ಏ. 26): ಸಿಎಂ ಸಿದ್ದರಾಮಯ್ಯ ಮತ್ತು ಅವರ ಪಕ್ಷದ ಶಾಸಕರಿಂದ ಜೀವ ಬೆದರಿಕೆ ಎಂದು ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಕಮಿಷನರ್’ಗೆ ದೂರು ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅನ್ಯಾಯದ ವಿರುದ್ದ ಪತ್ರಿಕೆಗಳಲ್ಲಿ ಜಾಹಿರಾತುಗಳನ್ನು ನೀಡಿದ್ದಕ್ಕೆ ಜೀವ ಬೆದರಿಕೆ ಇದೆ. ಸತೀಶ ಜಾರಕಿಹೋಳಿ, ಪಿರೋಜ್ ಸೇಠ ವಿರುದ್ದ ಶಂಕರ ಮುನವಳ್ಳಿ ಗಂಭೀರ ಆರೋಪ ಮಾಡಿದ್ದಾರೆ. ಕೂಡಲೇ ನನಗೆ ಭದ್ರತೆಯನ್ನು ಒದಗಿಸಿ ಎಂದು ಶಂಕರ ಮುನವಳ್ಳಿ ಕಮಿಷನರ್’ಗೆ ಮನವಿ ಮಾಡಿದ್ದಾರೆ.
