ಸಿಎಂ ಸಿದ್ದರಾಮಯ್ಯ ಮತ್ತು ಅವರ ಪಕ್ಷದ ಶಾಸಕರಿಂದ ಜೀವ ಬೆದರಿಕೆ ಎಂದು ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಕಮಿಷನರ್’ಗೆ ದೂರು ನೀಡಿದ್ದಾರೆ. 

ಬೆಂಗಳೂರು (ಏ. 26): ಸಿಎಂ ಸಿದ್ದರಾಮಯ್ಯ ಮತ್ತು ಅವರ ಪಕ್ಷದ ಶಾಸಕರಿಂದ ಜೀವ ಬೆದರಿಕೆ ಎಂದು ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಕಮಿಷನರ್’ಗೆ ದೂರು ನೀಡಿದ್ದಾರೆ. 

Add Asianetnews Kannada as a Preferred SourcegooglePreferred

ಅನ್ಯಾಯದ ವಿರುದ್ದ ಪತ್ರಿಕೆಗಳಲ್ಲಿ ಜಾಹಿರಾತುಗಳನ್ನು ನೀಡಿದ್ದಕ್ಕೆ ಜೀವ ಬೆದರಿಕೆ ಇದೆ. ಸತೀಶ ಜಾರಕಿಹೋಳಿ, ಪಿರೋಜ್ ಸೇಠ ವಿರುದ್ದ ಶಂಕರ ಮುನವಳ್ಳಿ ಗಂಭೀರ ಆರೋಪ ಮಾಡಿದ್ದಾರೆ. ಕೂಡಲೇ ನನಗೆ ಭದ್ರತೆಯನ್ನು ಒದಗಿಸಿ ಎಂದು ಶಂಕರ ಮುನವಳ್ಳಿ ಕಮಿಷನರ್’ಗೆ ಮನವಿ ಮಾಡಿದ್ದಾರೆ.