ಬಂಡಾಯವೆದ್ದು ನಾಗಮಂಗಲ ಕ್ಷೇತ್ರದಲ್ಲಿ  ಕಾಂಗ್ರೆಸ್'ನಿಂದ ಸ್ಪರ್ಧಿಸಿದ್ದ ಚಲುವರಾಯ ಸ್ವಾಮಿ ಸೋಲು ಅನುಭವಿಸಿದ್ದಾರೆ. ಮೇಲುಕೋಟೆಯಲ್ಲಿ ರೈತ ಸಂಘದಿಂದ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಪರಾಭವಗೊಂಡಿದ್ದಾರೆ.  

ಮಂಡ್ಯದಲ್ಲಿ ಜಾತ್ಯಾತೀತ ಜನತಾದಳ ಕ್ಲೀನ್ ಸ್ವೀಪ್ ಮಾಡಿದೆ. 7 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಂಡಾಯವೆದ್ದು ನಾಗಮಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್'ನಿಂದ ಸ್ಪರ್ಧಿಸಿದ್ದ ಚಲುವರಾಯ ಸ್ವಾಮಿ ಸೋಲು ಅನುಭವಿಸಿದ್ದಾರೆ. ಮೇಲುಕೋಟೆಯಲ್ಲಿ ರೈತ ಸಂಘದಿಂದ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಪರಾಭವಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗೆದ್ದವರು
ಮಳವಳ್ಳಿ - ಅನ್ನದಾನಿ
ಮದ್ದೂರು - ತಮ್ಮಣ್ಣ
ಮೇಲುಕೋಟೆ - ಪುಟ್ಟರಾಜು
ಮಂಡ್ಯ - ಎಂ. ಶ್ರೀನಿವಾಸ್ 
ಶ್ರೀರಂಗಪಟ್ಟಣ - ರವೀಂದ್ರ ಶ್ರೀಕಂಠಯ್ಯ
ನಾಗಮಂಗಲ - ಸುರೇಶ್ ಗೌಡ
ಕೆ.ಆರ್. ಪೇಟೆ - ನಾರಾಯಣ ಗೌಡ