ಆರ್ಭಟಿಸುವ ಅನಂತ್ ಹೆಗಡೆ ಮತು ಪ್ರಹ್ಲಾದ್ ಜೋಷಿ ಅವರ ಮಾತು ಟಿಕೆಟ್ ಹಂಚಿಕೆಯಲ್ಲಿ ಮಾತ್ರ ಹೆಚ್ಚು ನಡೆದಿಲ್ಲ.

ಬೆಂಗಳೂರು (ಏ. 24): ಆರ್ಭಟಿಸುವ ಅನಂತ್ ಹೆಗಡೆ ಮತು ಪ್ರಹ್ಲಾದ್ ಜೋಷಿ ಅವರ ಮಾತು ಟಿಕೆಟ್ ಹಂಚಿಕೆಯಲ್ಲಿ ಮಾತ್ರ ಹೆಚ್ಚು ನಡೆದಿಲ್ಲ. ಕುಮಟಾದಿಂದ ಯಶೋಧರ ನಾಯ್ಕ್‌ಗೆ ಟಿಕೆಟ್ ಕೊಡಬೇಕೆಂದು ಅನಂತ್ ಹೆಗಡೆ ಪಟ್ಟು ಹಿಡಿದು ಕುಳಿತಾಗ ಪ್ರಕಟಣೆಯನ್ನು ತಡೆಹಿಡಿದ ಹೈಕಮಾಂಡ್ ಕಿತ್ತೂರಿನಲ್ಲಿ ಕೂಡ ಅವರ ಮಾತಿಗೆ ಅಸ್ತು ಅಂದಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ಕುಂದಗೋಳದಿಂದ ತನ್ನ ಶಿಷ್ಯ ಎಂ ಆರ್ ಪಾಟೀಲ್‌ಗೆ ಟಿಕೆಟ್ ನೀಡುವಂತೆ ಪ್ರಹ್ಲಾದ್ ಜೋಶಿ ಎಷ್ಟೇ ಹೇಳಿದರೂ ಹೈಕಮಾಂಡ್ ಕೇಳಲಿಲ್ಲ.

-ಪ್ರಶಾಂತ್ ನಾತು 

ರಾಜಕೀಯ ಸುದ್ದಿಗಾಗಿ ಇಂಡಿಯಾ ಗೇಟ್ ಕ್ಲಿಕ್ ಮಾಡಿ