ಈಗ ಅದೇ ಹಾದಿಯನ್ನು ರಾಜ್ಯದಲ್ಲಿ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು' ಕಾಂಗ್ರೆಸ್- ಜೆಡಿಎಸ್ ಶಾಸಕರ ಖರೀದಿ ಯತ್ನಕ್ಕೆ ರಮ್ಯಾ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು(ಮೇ.16): ಎಐಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ಕುದುರೆ ವ್ಯಾಪಾರದ ಪ್ರಕ್ರಿಯೆಗಳು ಶುರುವಾಗಿರುವ ಹಿನ್ನಲೆಯಲ್ಲಿ ರಮ್ಯಾ ಬಿಜೆಪಿ ವಿರುದ್ಧ ಟ್ವೀಟ್ ವಾರ್ ಶುರುವಿಟ್ಟುಕೊಂಡಿದ್ದಾರೆ.
ಕೇಂದ್ರ ಹಣಕಾಸು ಸಚಿವರಾಗಿರುವ ಪಿಯೂಶ್ ಗೋಯಲ್ ಈ ಹಿಂದೆ ಗುಜರಾತ್ ಉದ್ಯಮಿಯೊಬ್ಬರ ಮೂಲಕ ಶಾಸಕ ಖರೀದಿ ಯತ್ನಸಿದ್ದರು. ಈಗ ಅದೇ ಹಾದಿಯನ್ನು ರಾಜ್ಯದಲ್ಲಿ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು' ಕಾಂಗ್ರೆಸ್- ಜೆಡಿಎಸ್ ಶಾಸಕರ ಖರೀದಿ ಯತ್ನಕ್ಕೆ ರಮ್ಯಾ ಟ್ವೀಟ್ ಮಾಡಿದ್ದಾರೆ.
Scroll to load tweet…
