ನಮ್ಮ ಚುನಾವಣೆ ನಾವು ನಡೆಸುತ್ತೇವೆ: ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ
ಮತಚೀಟಿ ಅಕ್ರಮದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಆರ್.ಆರ್. ನಗರದ ಚುನಾವಣೆ ಸೋಮವಾರ ನಡೆಯಲಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಕೈಜೋಡಿಸಿ ಮೈತ್ರಿಕೂಟ ಸರ್ಕಾರ ರಚಿಸಿವೆಯಾದರೂ, ಈ ಕ್ಷೇತ್ರದಲ್ಲಿ ಮೈತ್ರಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಏನು ಹೇಳಿದ್ದಾರೆ ನೋಡೋಣ...
ಮತಚೀಟಿ ಅಕ್ರಮದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಆರ್.ಆರ್. ನಗರದ ಚುನಾವಣೆ ಸೋಮವಾರ ನಡೆಯಲಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಕೈಜೋಡಿಸಿ ಮೈತ್ರಿಕೂಟ ಸರ್ಕಾರ ರಚಿಸಿವೆಯಾದರೂ, ಈ ಕ್ಷೇತ್ರದಲ್ಲಿ ಮೈತ್ರಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಏನು ಹೇಳಿದ್ದಾರೆ ನೋಡೋಣ...