Asianet Suvarna News Asianet Suvarna News

’ನರೇಂದ್ರ ಮೋದಿಗೆ ನೀಡಿದ ಪ್ರತಿ ಓಟು ನನಗೆ ಕೊಟ್ಟಂತೆ’ ಸಿದ್ದರಾಮಯ್ಯ ಎಡವಟ್ಟು!

ಮಳವಳ್ಳಿ ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ. ನರೇಂದ್ರ ಸ್ವಾಮಿ ಪರ ಚುನಾವಣಾ ಪ್ರಚಾರ ಕೈಗೊಂಡ ಸಿಎಂ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ.  ನರೇಂದ್ರ ಮೋದಿಗೆ ನೀಡಿದ ಪ್ರತಿ ಓಟು ನನಗೆ ನೀಡಿದಂತೆ ಎಂದು  ಹೇಳುವ ಮೂಲಕ ಸಿದ್ದರಾಮಯ್ಯ ಜನರಿಗೆ ಅಚ್ಚರಿಯನ್ನುಂಟುಮಾಡಿದ್ದಾರೆ

ಮಳವಳ್ಳಿ ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ. ನರೇಂದ್ರ ಸ್ವಾಮಿ ಪರ ಚುನಾವಣಾ ಪ್ರಚಾರ ಕೈಗೊಂಡ ಸಿಎಂ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ.  ನರೇಂದ್ರ ಮೋದಿಗೆ ನೀಡಿದ ಪ್ರತಿ ಓಟು ನನಗೆ ನೀಡಿದಂತೆ ಎಂದು  ಹೇಳುವ ಮೂಲಕ ಸಿದ್ದರಾಮಯ್ಯ ಜನರಿಗೆ ಅಚ್ಚರಿಯನ್ನುಂಟುಮಾಡಿದ್ದಾರೆ

Video Top Stories