Asianet Suvarna News Asianet Suvarna News

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಉಪೇಂದ್ರ

ನಾವೆಲ್ಲರೂ ಸೇರಿ ಈಗಿಂದಲೇ ಈ ರಾಜಕೀಯ ವ್ಯವಸ್ಥೆಯನ್ನು ಕಿತ್ತೊಗೆದು “ ಪ್ರಜಾಕೀಯ “ ಸ್ಥಾಪಿಸಲು ಮುಂದಾಗೋಣ. ನಿಮ್ಮ ಉಪ್ಪಿ ಎಂದು ಟ್ವೀಟ್ ಮಾಡಿದ್ದಾರೆ. 

Upendra Gives Good News for Karnataka

ಬೆಂಗಳೂರು[ಮೇ.10]: ನಟ ಉಪೇಂದ್ರ ಕರ್ನಾಟಕದ ಜನತೆಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. 
ಎಲ್ಲರಿಗೂ ಸಿಹಿ ಸುದ್ದಿ !  ನಮ್ಮ “ ಉತ್ತಮ ಪ್ರಜಾಕೀಯ ಪಕ್ಷ “  ಭಾರತದ ಚುನಾವಣಾ ಆಯೋಗದಲ್ಲಿ ನೋಂದಣಿ ಯಾಗಿದೆ  
ನಾವೆಲ್ಲರೂ ಸೇರಿ ಈಗಿಂದಲೇ ಈ ರಾಜಕೀಯ ವ್ಯವಸ್ಥೆಯನ್ನು ಕಿತ್ತೊಗೆದು “ ಪ್ರಜಾಕೀಯ “ ಸ್ಥಾಪಿಸಲು ಮುಂದಾಗೋಣ. ನಿಮ್ಮ ಉಪ್ಪಿ ಎಂದು ಟ್ವೀಟ್ ಮಾಡಿದ್ದಾರೆ. 

ಇದನ್ನು ಓದಿ: ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಉಪೇಂದ್ರ
ಈ ಮೊದಲು ಉಪೇಂದ್ರ ಕೆಪಿಜೆಪಿ ಪಕ್ಷದೊಂದಿಗೆ ಕೈ ಜೋಡಿಸಿ, ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ನಡೆಸಿದ್ದರು. ಆದರೆ ಕೆಲವು ಆಂತರಿಕ ಕಾರಣಗಳಿಂದ ಆ ಪಕ್ಷದಿಂದ ದೂರ ಸರಿದಿದ್ದರು. ಆ ಬಳಿಕ ಹೊಸ ಪಕ್ಷ ಕಟ್ಟಲು ಮುಂದಾಗಿದ್ದರು. 

Follow Us:
Download App:
  • android
  • ios