ಯದುವೀರ್ ಒಡೆಯರ್ ಮತದಾನ ಜಾಗೃತಿ
ಚುನಾವಣಾ ಆಯೋಗ ಹೊರಡಿಸಿರುವ ಜಾಹಿರಾತಿನಲ್ಲಿ ಮೈಸೂರಿನ ಮಹಾರಾಜ ಯದುವೀರ್ ಒಡೆಯರ್ ಅವರು ಮತದಾನ ಜಾಗೃತಿ ಮೂಡಿಸಿದ್ದಾರೆ. ಎಲ್ಲರೂ ಮತದಾನದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವವನ್ನು ಉಳಿಸೋಣ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗ ಹೊರಡಿಸಿರುವ ಜಾಹಿರಾತಿನಲ್ಲಿ ಮೈಸೂರಿನ ಮಹಾರಾಜ ಯದುವೀರ್ ಒಡೆಯರ್ ಅವರು ಮತದಾನ ಜಾಗೃತಿ ಮೂಡಿಸಿದ್ದಾರೆ. ಎಲ್ಲರೂ ಮತದಾನದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವವನ್ನು ಉಳಿಸೋಣ ಎಂದು ಹೇಳಿದ್ದಾರೆ.