ಬೈಕ್ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಾಲಕನ ತಲೆ ಮೇಲೆಯೇ ಶಾಲಾ ಬಸ್ ಹರಿದಿದೆ. ಪರಿಣಾಮ ಬಾಲಕ ತೇಜಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ತುಮಕೂರು(ಆ.17): ಶಾಲಾ ಬಸ್ ಹರಿದ ಪರಿಣಾಮ ಬಾಲಕನೋರ್ವ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ ಇಂದು(ಶನಿವಾರ) ನಡೆದಿದೆ. ತೇಜಸ್(14) ವರ್ಷದ ಬಾಲಕ ಮೃತ ದುರ್ದೈವಿ.
Add Asianetnews Kannada as a Preferred Source

ಮೃತ ತೇಜಸ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಾಲಕ ತೇಜಸ್ ಬೈಕ್ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ.
ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ನಿಂದ ಸರಣಿ ಅಪಘಾತ, ಬೆಚ್ಚಿ ಬೀಳಿಸುತ್ತೆ ಸಿಸಿಟಿವಿ ವಿಡಿಯೋ..!
ಬೈಕ್ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಾಲಕನ ತಲೆ ಮೇಲೆಯೇ ಶಾಲಾ ಬಸ್ ಹರಿದಿದೆ. ಪರಿಣಾಮ ಬಾಲಕ ತೇಜಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
