ಅಜ್ಜಂಪುರದಲ್ಲಿ ಜೋಡಿ ಎತ್ತಿನ ಗಾಡಿ ಸ್ಪರ್ಧೆ ನಡೆಯುತ್ತಿತ್ತು. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ನಡೆದ ಘಟನೆ.
ಚಿಕ್ಕಮಗಳೂರು(ಸೆ.10): ಎತ್ತಿನಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಿನ್ನೆ(ಶನಿವಾರ) ನಡೆದಿದೆ. ಮೃತ ಯುಕವನ್ನ ಭರತ್ (25) ಎಂದು ಗುರುತಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಜ್ಜಂಪುರದಲ್ಲಿ ಜೋಡಿ ಎತ್ತಿನ ಗಾಡಿ ಸ್ಪರ್ಧೆ ನಡೆಯುತ್ತಿತ್ತು. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಘಟನೆ ನಡೆದಿದೆ.
ಅಕ್ರಮ ಭೂ ಮಂಜೂರಾತಿ ಹಗರಣ: ಬಗೆದಷ್ಟು ಅಕ್ರಮಗಳು ಬಯಲು, ತನಿಖಾ ತಂಡಕ್ಕೆ ಶಾಕ್ ..!
ಫೈನಲ್ ಸುತ್ತಿನ ಅಂತಿಮ ಸ್ಪರ್ಧೆಯಲ್ಲಿ ನೊಗ ಹಿಡಿಯಲು ಭರತ್ ಹೋಗಿದ್ದ ಈ ವೇಳೆ ವೇಗವಾಗಿದ್ದ ಎತ್ತಿನ ಗಾಡಿ ನೊಗ ತಲೆಗೆ ಹೊಡೆದು ಸಾವನ್ನಪ್ಪಿದ್ದಾನೆ. ದುರ್ಘಟನಯಲ್ಲಿ ಅಜ್ಜಂಪುರ ಮೂಲದ ಭರತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
