ಅಜ್ಜಂಪುರದಲ್ಲಿ ಜೋಡಿ ಎತ್ತಿನ ಗಾಡಿ ಸ್ಪರ್ಧೆ ನಡೆಯುತ್ತಿತ್ತು. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ನಡೆದ ಘಟನೆ. 

ಚಿಕ್ಕಮಗಳೂರು(ಸೆ.10): ಎತ್ತಿನ‌ಗಾಡಿನ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಿನ್ನೆ(ಶನಿವಾರ) ನಡೆದಿದೆ. ಮೃತ ಯುಕವನ್ನ ಭರತ್ (25) ಎಂದು ಗುರುತಿಸಲಾಗಿದೆ. 

Add Asianetnews Kannada as a Preferred SourcegooglePreferred

ಅಜ್ಜಂಪುರದಲ್ಲಿ ಜೋಡಿ ಎತ್ತಿನ ಗಾಡಿ ಸ್ಪರ್ಧೆ ನಡೆಯುತ್ತಿತ್ತು. ಸ್ಪರ್ಧೆಯ ಕೊನೆಯಲ್ಲಿ ಎತ್ತುಗಳ ನೊಗ ಹಿಡಿದು ನಿಲ್ಲಿಸಲು ಮುಂದಾದಾಗ ಘಟನೆ ನಡೆದಿದೆ. 

ಅಕ್ರಮ ಭೂ ಮಂಜೂರಾತಿ ಹಗರಣ: ಬಗೆದಷ್ಟು ಅಕ್ರಮಗಳು ಬಯಲು, ತನಿಖಾ ತಂಡಕ್ಕೆ ಶಾಕ್ ..!

ಫೈನಲ್ ಸುತ್ತಿನ ಅಂತಿಮ ಸ್ಪರ್ಧೆಯಲ್ಲಿ ನೊಗ ಹಿಡಿಯಲು ಭರತ್ ಹೋಗಿದ್ದ ಈ ವೇಳೆ ವೇಗವಾಗಿದ್ದ ಎತ್ತಿನ ಗಾಡಿ ನೊಗ ತಲೆಗೆ ಹೊಡೆದು ಸಾವನ್ನಪ್ಪಿದ್ದಾನೆ. ದುರ್ಘಟನಯಲ್ಲಿ ಅಜ್ಜಂಪುರ ಮೂಲದ ಭರತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.