ಭಾರೀ ಅವಘಡದಿಂದ ಪಾರಾದ ಸುತ್ತೂರು ಶ್ರೀಗಳು! ಸುತ್ತೂರು ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಉದ್ಘಾಟನೆ ವೇಳ ನೈಟ್ರೋಜನ್ ಬಲೂನ್ ಸ್ಫೋಟಿ! ಭಾರೀ ಅವಘಡ ನೋಡ ನೋಡುತ್ತಿದ್ದಂತೆ ಹೊತ್ತಿಕೊಂಡ ಬಲೂನ್ಗೆ ಬೆಂಕಿ
ಮೈಸೂರು, (ಫೆ.05): ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ನೈಟ್ರೋಜನ್ ಬಲೂನ್ ಸ್ಫೋಟವಾಗಿದೆ.
"
ಸುತ್ತೂರು ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಉದ್ಘಾಟನೆ ವೇಳೆ ಈ ಅವಘಡ ಸಂಭವಿಸಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಸುತ್ತೂರು ಶ್ರೀಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಲೂನ್ ಬಿಡುವ ಸಂದರ್ಭದಲ್ಲಿ ನೋಡು ನೋಡುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 5, 2019, 5:22 PM IST