ಜುಲೈ 14ರಂದು ನಾಯಿ ಕಚ್ಚಿದ್ದು ಹೊಸನಗರ ಹಾಗೂ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 

ಶಿವಮೊಗ್ಗ(ಆ.24): ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ಇಂದು(ಶನಿವಾರ) ನಡೆದಿದೆ. ಸಂಗೀತ (38) ಮೃತ ದುರ್ದೈವಿ 

Add Asianetnews Kannada as a Preferred SourcegooglePreferred

ಹೊಸನಗರ ಪಟ್ಟಣದಲ್ಲಿ ವಾಸವಾಗಿದ್ದ ಗೇರುಪುರ ಮೂಲದ ದಿ. ಪ್ರಸನ್ನ ಎಂಬವರ ಪತ್ನಿ ಸಂಗೀತ ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಕೊಪ್ಪಳ: ಹಂದಿ ಕಳ್ಳರ ಗ್ಯಾಂಗ್ ಹಿಡಿಯಲು ಹೋದ ಪುರಸಭೆ ಸದಸ್ಯ ಸಾವು

ಜುಲೈ 14ರಂದು ನಾಯಿ ಕಚ್ಚಿದ್ದು ಹೊಸನಗರ ಹಾಗೂ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.