ಬೆಂಗಳೂರಲ್ಲಿ ಆಂಬ್ಯುಲೆನ್ಸ್ ಚಾಲಕನ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಹಣ ಕೊಟ್ಟಿಲ್ಲ ಎಂದು ಮೃತದೇಹವನ್ನು ಫುಟ್‌ಪಾತ್ ಮೇಲೆ ಇಳಿಸಿ ಹೋಗಿದ್ದಾನೆ.

ಬೆಂಗಳೂರು, (ಮೇ.28): ಕೊರೋನಾ ಆತಂಕದ ಮಧ್ಯೆ ಮನುಷ್ಯತ್ವ ಮಾಯವಾಗುತ್ತಿದೆ. ಕೊರೋನಾ ಅಟ್ಟಹಾಸದ ನಡುವೆ ಅಮಾನವೀಯ ಕೃತ್ಯಗಳು ನಡೆದಿವೆ. 

ಕೊರೋನಾ ಸಂಕಷ್ಟ: ಎಫ್ ಹಣ, ವಿತ್ ಡ್ರಾ ಹೇಗೆ?

ಇಲ್ಲೊಂದು ಉದಾಹರಣೆ ಹೇಳುವುದಾದರೆ ಬೆಂಗಳೂರಲ್ಲಿ ಆಂಬ್ಯುಲೆನ್ಸ್ ಚಾಲಕನ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಹಣ ಕೊಟ್ಟಿಲ್ಲ ಎಂದು ಮೃತದೇಹವನ್ನು ಫುಟ್‌ಪಾತ್ ಮೇಲೆ ಇಳಿಸಿ ಹೋಗಿದ್ದಾನೆ.

"