Asianet Suvarna News Asianet Suvarna News

ಇಂದಿರಾನಗರದಲ್ಲಿ ಕಾಂಪ್ಲೆಕ್ಸ್ ಬೇಡವೇ ಬೇಡ: ರಾಜೀವ್ ಚಂದ್ರಶೇಖರ್

ಪರಿಸರ ಸಂರಕ್ಷಣೆ ಕುರಿತಾದ ತಮ್ಮ ಹೋರಾಟವನ್ನು ಸಂಸದ ರಾಜೀವ್ ಚಂದ್ರಶೇಖರ್ ಮುಂದುವರಿಸಿದ್ದಾರೆ. ಇಂದಿರಾ ನಗರದಲ್ಲಿ ಬಿಡಿಎ ಕಾಂಪ್ಲೆಕ್ಸ್ ಕಟ್ಟಬಾರದು ಎಂದು ಪ್ರತಿಭಟನೆ ಮಾಡಿದ್ದ ಸ್ಥಳೀಯರು ಬಿಡಿಎ ಆಯುಕ್ತರನ್ನು ಭೇಟಿ ಮಾಡಿದ್ದಾರೆ. ಪಬ್ ಬಾರ್ ಗೆ ಅವಕಾಶ ಮಾಡಿಕೊಡುವ ಈ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದು ಸಂಸದ ರಾಜೀವ್ ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಪರಿಸರ ಸಂರಕ್ಷಣೆ ಕುರಿತಾದ ತಮ್ಮ ಹೋರಾಟವನ್ನು ಸಂಸದ ರಾಜೀವ್ ಚಂದ್ರಶೇಖರ್ ಮುಂದುವರಿಸಿದ್ದಾರೆ. ಇಂದಿರಾ ನಗರದಲ್ಲಿ ಬಿಡಿಎ ಕಾಂಪ್ಲೆಕ್ಸ್ ಕಟ್ಟಬಾರದು ಎಂದು ಪ್ರತಿಭಟನೆ ಮಾಡಿದ್ದ ಸ್ಥಳೀಯರು ಬಿಡಿಎ ಆಯುಕ್ತರನ್ನು ಭೇಟಿ ಮಾಡಿದ್ದಾರೆ. ಪಬ್-ಬಾರ್ ಗೆ ಅವಕಾಶ ಮಾಡಿಕೊಡುವ ಈ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದು ಸಂಸದ ರಾಜೀವ್ ಚಂದ್ರಶೇಖರ್ ಆಗ್ರಹಿಸಿದ್ದಾರೆ. ಈ ಮರು ಅಭಿವೃದ್ಧಿ ಯೋಜನೆಯು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಸೂಚನೆ ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ.

Video Top Stories