* ಸಂಸದ ಡಿ.ಕೆ.ಸುರೇಶ್ ಮಾನವೀಯ ಕಾರ್ಯ * ಅಪಘಾತಕ್ಕೀಡಾದ ಅಂಗವಿಕಲನಿಗೆ ಡಿ.ಕೆ.ಸುರೇಶ್ ನೆರವು * ಬೆಂಗಳೂರು - ಕನಕಪುರ ಮಾರ್ಗ ಮಧ್ಯೆ ಕಗ್ಗಲಿಪುರ ರಸ್ತೆಯಲ್ಲಿ ಅಪಘಾತ ~* ಎರಡು ಬೈಕ್ ಗಳ ನಡುವೆ ಡಿಕ್ಕಿ, ಅಂಗವಿಕಲನಿಗೆ ಪೆಟ್ಟು 

ಬೆಂಗಳೂರು(ಜೂ. 06) ಸಂಸದ ಡಿ.ಕೆ.ಸುರೇಶ್ ಮಾನವೀಯತೆ ಮೆರೆದಿದ್ದಾರೆ. ಅಪಘಾತಕ್ಕೀಡಾದ ಅಂಗವಿಕಲನಿಗೆ ಡಿ.ಕೆ.ಸುರೇಶ್ ನೆರವು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು - ಕನಕಪುರ ಮಾರ್ಗ ಮಧ್ಯೆ ಕಗ್ಗಲಿಪುರ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ಎರಡು ಬೈಕ್ ಗಳ ನಡುವೆ ಡಿಕ್ಕಿ, ಅಂಗವಿಕಲ ಗಾಯಗೊಂಡಿದ್ದರು. ಕನಕಪುರದ ಕೋಟೆ ನಿವಾಸಿ ಜಯರಾಮು ಗಾಯಗೊಂಡಿದ್ದರು. 

ಕಣ್ಣೇದುರೆ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ

ತಕ್ಷಣವೇ ಅಂಗವಿಕಲನ ನೆರವಿಗೆ ನಿಂತ ಡಿ.ಕೆ.ಸುರೇಶ ಬೆಸ್ಕಾಂ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಜಯರಾಮು ಕೈ, ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿ.ಕೆ.ಸುರೇಶ್ ಗೆ ನಾಗರಿಕರು ಧನ್ಯವಾದ ತಿಳಿಸಿದ್ದಾರೆ.