* ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣ * ಕಾಂಗ್ರೆಸ್ ಬಾವುಟ ಹಿಡಿದು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ* ಉಪಚುನಾವಣೆ ಘೋಷಣೆಯಾದ ನಂತರ ಜೋರಾದ ಪಕ್ಷಾಂತರ ಪರ್ವ
ತೇರದಾಳ(ಆ.30): ಪಟ್ಟಣದಲ್ಲಿ ಪುರಸಭೆ ಉಪಚುನಾವಣೆ ಘೋಷಣೆಯಾದ ನಂತರ ಪಕ್ಷಾಂತರ ಪರ್ವ ಜೋರಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತೇರದಾಳ ಪಟ್ಟಣದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಾದ ಮಹಾಂತೇಶ ಮಿರ್ಜಿ ಸುರೇಶ, ಸುರೇಶ ಮಿರ್ಜಿ ಜಿಲಾನಿ ಕೊರಬು ರಾಘವೇಂದ್ರ, ಹಾರುಗೊಪ್ಪ ಸೇರಿದಂತೆ ಅವರ ಬೆಂಬಲಿಗರು ಭಾನುವಾರ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಬಾವುಟ ಹಿಡಿದು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಕಲಬುರಗಿ ಜನ ಸೋಂಬೇರಿ ಹೇಳಿಕೆಗೆ ಕೊನೆಗೂ ವಿಷಾದ ವ್ಯಕ್ತಪಡಿಸಿದ ಸಚಿವ ನಿರಾಣಿ
ಮುಖಂಡ ಪ್ರವೀಣ ನಾಡಗೌಡ ಮಾತನಾಡಿದರು. ಸಮಾರಂಭದಲ್ಲಿ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ ಆಳಗೊಂಡ ಮುಖಂಡರಾದ ಶ್ರೀ ನೇಮಣ್ಣಾ ಸಾವಂತನವರ, ಪರಸಪ್ಪ ಮಾಸ್ತಿ, ಮಾಶೂಮ್ ಇನಾಂದಾರ, ಅಶೋಕ ಹಾಡಕಾರ, ಹನುಮಂತ ರೋಡನ್ನವರ ಇದ್ದರು.
