ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲು. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಮುಂದುವರೆದ ಚಿಕಿತ್ಸೆ.
ಚಿಕ್ಕಮಗಳೂರು(ಮೇ.11): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ.
Add Asianetnews Kannada as a Preferred Source

ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.
ಸಿ.ಟಿ.ರವಿ ರಾಜಕೀಯ ಜೀವನ ಈ ಎಲೆಕ್ಷನ್ನಲ್ಲಿ ಅಂತ್ಯ: ಸಿದ್ದರಾಮಯ್ಯ
ಅನಾರೋಗ್ಯದ ನಡುವೆಯೂ ಚಿಕ್ಕಮಗಳೂರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಿ.ಟಿ. ರವಿ ಚುನಾವಣಾ ಪ್ರಚಾರ ನಡೆಸಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಸಲಾಗುತ್ತಿದೆ.
