Asianet Suvarna News Asianet Suvarna News

ಒಂದೇ ವೇದಿಕೆಯಲ್ಲಿ ಹಾಲಿ - ಮಾಜಿ ಮುಖಾಮುಖಿ

ಮೈಸೂರಿನ ಶ್ರೀಚನ್ನವೀರ ಗುರುಕುಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಒಂದೇ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖಾಮುಖಿಯಾದರು. ವಿಧಾನಸೌಧದಲ್ಲಿ ಆರೋಪ ಪ್ರತ್ಯಾರೋಪ ಮಾಡಿದ ನಾಯಕರು ಜೊತೆಜೊತೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು

  • ಆರೋಪ -ಪ್ರತ್ಯಾರೋಪ ಮಾಡಿದ್ದ ಉಭಯ ನಾಯಕರು ಒಂದೇ ವೇದಿಕೆಯಲ್ಲಿ ಭಾಗಿ
  • ಮೈಸೂರಿನ ಶ್ರೀ ಚೆನ್ನವೀರ ಗುರುಕುಲದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡ ನಾಯಕರು 

[ಸಾಂದರ್ಭಿಕ ಚಿತ್ರ]