* ಎಚ್.ವಿಶ್ವನಾಥ್ ಅವರ ಪುತ್ರ, ಅಮಿತ್ ದೇವರಹಟ್ಟಿ* ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು* ಪ್ರತಿ ದೂರು ನೀಡಿದ ಅಮಿತ್
ಮೈಸೂರು(ಮೇ.28): ನಕಲಿ ದಾಖಲೆ ಸೃಷ್ಟಿಸಿ ಖಾಲಿ ನಿವೇಶನಕ್ಕೆ ಅತಿಕ್ರಮ ಪ್ರವೇಶ ಮಾಡಿ ಕೊಲೆ ಬೆದರಿಕೆ ಹಾಕಿದ ಅರೋಪದ ಮೇರೆಗೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಪುತ್ರ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಅಮಿತ್
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ದೇವರಹಟ್ಟಿ ಸೇರಿದಂತೆ 8 ಮಂದಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ತಂದಿದ್ದಕ್ಕೆ ವ್ಯಥೆ : ಬಿಜೆಪಿ ಮುಖಂಡ
ಹಿನಕಲ್ನ ಯೋಗೇಶ್ ಕುಮಾರ್, ಅಮಿತ್ ಮತ್ತು ಇತರರು ನಮ್ಮ ನಿವೇಶನಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಾಂಪೌಂಡ್ ನಿರ್ಮಿಸುತ್ತಿದ್ದು, ತಡೆಯಲು ಬಂದ ನನ್ನನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.
