Asianet Suvarna News Asianet Suvarna News

ಗಂಗಾಧರ ಚಡಚಣ ನಿಗೂಢ ಹತ್ಯೆಗೆ ಹೊಸ ತಿರುವು!

ಭೀಮಾತೀರದ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣ ಇದೀಗ ಹೊಸ ತಿರುವನ್ನು ಪಡೆದುಕೊಂಡಿದೆ. ಹತ್ಯಾ ಸ್ಥಳದಲ್ಲಿ ಸಿಕ್ಕಿರುವ ಮಣ್ಣಿನ ಸ್ಯಾಂಪಲ್‌ನಲ್ಲಿ ರಕ್ತದ ಕಣಗಳು ಪತ್ತೆಯಾಗಿವೆ. ಈ ವಿಚಾರವಾಗಿ ಸಿಐಡಿ ಅಧಿಕಾರಿಗಳು ರಕ್ತದ ಮಾದರಿಯನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಿದ್ದಾರೆ.   

ಭೀಮಾತೀರದ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣ ಇದೀಗ ಹೊಸ ತಿರುವನ್ನು ಪಡೆದುಕೊಂಡಿದೆ. ಹತ್ಯಾ ಸ್ಥಳದಲ್ಲಿ ಸಿಕ್ಕಿರುವ ಮಣ್ಣಿನ ಸ್ಯಾಂಪಲ್‌ನಲ್ಲಿ ರಕ್ತದ ಕಣಗಳು ಪತ್ತೆಯಾಗಿವೆ. ಈ ವಿಚಾರವಾಗಿ ಸಿಐಡಿ ಅಧಿಕಾರಿಗಳು ರಕ್ತದ ಮಾದರಿಯನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಿದ್ದಾರೆ.