Asianet Suvarna News Asianet Suvarna News

ಚಿಕ್ಕಮಗಳೂರು: ಬಸವನಹಳ್ಳಿ ಕೆರೆಗೆ ತಡೆಗೋಡೆ ನಿರ್ಮಿಸಿ

ಮೊನ್ನೇ ತಾನೇ ಮಂಡ್ಯದ ಪಾಂಡವಪುರದಲ್ಲಿ ಬಸ್ಸೊಂದು ಪ್ರಪಾತಕ್ಕೆ ಬಿದ್ದು, ಅಪಾರ ಸಾವು ನೋವು ಸಂಭವಿಸಿದೆ. ಈ ಬೆನ್ನಲ್ಲೇ ಚಿಕ್ಕಮಗಳೂರಿನ ಬಸವನಹಳ್ಳಿ ಕೆರೆಯೂ ಅಪಾಯವನ್ನು ಆಹ್ವಾನಿಸುತ್ತಿದ್ದು, ಇದಕ್ಕೂ ತಡೆಗೋಡೆ ನಿರ್ಮಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.

ಮೊನ್ನೇ ತಾನೇ ಮಂಡ್ಯದ ಪಾಂಡವಪುರದಲ್ಲಿ ಬಸ್ಸೊಂದು ಪ್ರಪಾತಕ್ಕೆ ಬಿದ್ದು, ಅಪಾರ ಸಾವು ನೋವು ಸಂಭವಿಸಿದೆ. ಈ ಬೆನ್ನಲ್ಲೇ ಚಿಕ್ಕಮಗಳೂರಿನ ಬಸವನಹಳ್ಳಿ ಕೆರೆಯೂ ಅಪಾಯವನ್ನು ಆಹ್ವಾನಿಸುತ್ತಿದ್ದು, ಇದಕ್ಕೂ ತಡೆಗೋಡೆ ನಿರ್ಮಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.