ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿಯ ರುಷಿಮುಖ ಪರ್ವತ ಬಳಿ ನಡೆದ ಘಟನೆ 

ಗಂಗಾವತಿ(ಆ.18): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿಯ ರುಷಿಮುಖ ಪರ್ವತ ಬಳಿ ಹಸು ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮವಾಗಿ ಸ್ಥಳದಲ್ಲಿ ಹಸು ಮೃತಪಟ್ಟ ಘಟನೆ ಇಂದು(ಶುಕ್ರವಾರ) ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿರೂಪಾಕ್ಷಿ ಎನ್ನುವರಿಗೆ ಸೇರಿದ್ದ ಹಸು ಮೇಯಿಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಗಂಗಾವತಿ: ನಿಸರ್ಗ ಸಂಗೀತ ರತ್ನ ಪ್ರಶಸ್ತಿಗೆ ಡಾ.ಸಿ.ಮಹಾಲಕ್ಷ್ಮಿ-ರಿಜ್ವಾನ್ ಮುದ್ದಾಬಳ್ಳಿ ಆಯ್ಕೆ

ಈ ಭಾಗದಲ್ಲಿ ಮತ್ತೆ ಚಿರತೆ ಹಾವಳಿ ಹೆಚ್ಚಾಗಿದ್ದು, ನಿಯಂತ್ರಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.