Asianet Suvarna News Asianet Suvarna News

‘ಹೆಣ್ಮಕ್ಕಳು ಹೋದ್ರೆ ಏನೂ ಆಗೋದಿಲ್ಲ ಅಲ್ಲಿ’

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರಿಬ್ಬರು ಪ್ರವೇಶಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಹಿಳೆಯರ ಪ್ರವೇಶಕ್ಕೆ ಬೆಂಬಲ-ವಿರೋಧಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯೆ ನೀಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಕಂಪ್ಲೀಟ್ ವಿವರ...  

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರಿಬ್ಬರು ಪ್ರವೇಶಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಹಿಳೆಯರ ಪ್ರವೇಶಕ್ಕೆ ಬೆಂಬಲ-ವಿರೋಧಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯೆ ನೀಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಕಂಪ್ಲೀಟ್ ವಿವರ...  

Video Top Stories