ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.  

ಕೊಡಗು(ಜೂ.18):  ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದಲ್ಲಿ ನಿನ್ನೆ(ಸೋಮವಾರ) ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುಮಾರು 48 ವಯಸ್ಸಿನ ಗಂಡಾನೆ ಮೃತಪಟ್ಟಿದೆ. ನಿನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ಘಟನೆ ನಡೆದಿದೆ ತಿಳಿದು ಬಂದಿದೆ. 

7 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡ ಪಂಚಾಯಿತಿಯ ವಿದ್ಯುತ್ ಸಂಪರ್ಕ ಕಡಿತ!

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತೆರೆದ ಬಾವಿ ನಿರ್ಮಿಸಲಾಗಿತ್ತು. ಪಾಲೇಂಗಡ ಬಿದ್ದಪ್ಪ ಶಂಬು ಅವರ ಮನೆ ಮುಂದೆ ಘಟನೆ ನಡೆದಿದೆ.