ಆತ್ಮೀಯ ಪ್ರಧಾನಿ ಮೋದಿ ಅವರೇ ರೈತರ ಸಮಸ್ಯೆ ಬಗೆಹರಿಸಿ’ ಎಂದು ಯದುವೀರ್ಟ್ವಿಟರ್ ಖಾತೆಯಲ್ಲಿ ಟ್ವೀಟ್| ತಮ್ಮ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಯುದುವೀರ್|
ಮೈಸೂರು(ಫೆ.06): ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆಯೊಂದನ್ನು ತೆರೆಯಲಾಗಿದೆ. ಆ ಟ್ವಿಟರ್ ಖಾತೆ ಮೂಲಕ ಯದುವೀರ್ ಅವರು ರೈತರಿಗೆ ಬೆಂಬಲ ಸೂಚಿಸಿರುವಂತೆ ಬಿಂಬಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
‘ಆತ್ಮೀಯ ಪ್ರಧಾನಿ ಮೋದಿ ಅವರೇ ರೈತರ ಸಮಸ್ಯೆ ಬಗೆಹರಿಸಿ’ ಎಂದು ಅವರ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
ಯದುವೀರ್ ಇನ್ನೂ ಬಾಲಕ, ತಾಯಿ ಹೇಳಿದ್ದಕ್ಕೆ ತಲೆ ಅಲ್ಲಾಡಿಸ್ತಾನೆ: ಮಾಜಿ ಮೇಯರ್
ತಮ್ಮ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದಿರುವ ಬಗ್ಗೆ ಯದುವೀರ್ ಅವರೇ ಸ್ಪಷ್ಟನೆ ನೀಡಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.
