ಬಾಬು ತನಗೆ ಈಜು ಬಾರದಿದ್ದರೂ ತನ್ನ 10 ವರ್ಷದ ಮಗನಿಗೆ ಕೃಷಿ ಹೊಂಡದಲ್ಲಿ ಈಜು ಕಲಿಸಲು ತೆರಳಿದ್ದು, ಮಗನಿಗೆ ಈಜಲು ಟೂಬ್ ಹಾಕಿ ತಾನೂ ಕೂಡ ನೀರಿನಲ್ಲಿ ಇಳಿದಿದ್ದಾರೆ. ಈಜು ಬಾರದೆ ಬಾಬು ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾರೆ. 

ಚಿಂತಾಮಣಿ(ಮೇ.05): ಕೃಷಿ ಹೊಂಡದಲ್ಲಿ ಮಗನಿಗೆ ಈಜು ಕಲಿಸಲು ಹೋಗಿ ತಂದೆಯೇ ನೀರುಪಾಲಾದ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಪಲ್ಲಿಯಲ್ಲಿ ಶನಿವಾರ ನಡೆದಿದೆ. 
ಮೃತನನ್ನು ತಾಲೂಕಿನ ಎಸ್ ರಾಗುಟ್ಟಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೋನಪಲ್ಲಿಯ ಬಾಬು (೪೦) ಎಂದು ಗುರುತಿಸಲಾಗಿದೆ. 

Add Asianetnews Kannada as a Preferred SourcegooglePreferred

ಬಾಬು ತನಗೆ ಈಜು ಬಾರದಿದ್ದರೂ ತನ್ನ ೧೦ ವರ್ಷದ ಮಗನಿಗೆ ಕೃಷಿ ಹೊಂಡದಲ್ಲಿ ಈಜು ಕಲಿಸಲು ತೆರಳಿದ್ದು, ಮಗನಿಗೆ ಈಜಲು ಟೂಬ್ ಹಾಕಿ ತಾನೂ ಕೂಡ ನೀರಿನಲ್ಲಿ ಇಳಿದಿದ್ದಾರೆ.

ಕೋಲಾರ: ಚುನಾವಣಾ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ..!

ಈಜು ಬಾರದೆ ಬಾಬು ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾರೆ. ಮೃತನ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಕೆಂಚರ‍್ಲಹಳ್ಳಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.