Asianet Suvarna News Asianet Suvarna News

ಮೊಬೈಲ್ ಕೊಡದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮೊಬೈಲ್ ಕೊಡದಿದ್ದಕ್ಕೆ ಶಿಕ್ಷಕ ದಂಪತಿಯ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

Girl student commits suicide for not getting mobile phone in Udupi
Author
Bangalore, First Published Apr 14, 2020, 10:08 AM IST

ಉಡುಪಿ(ಏ.14): ಶಾಲಾ ವಿದ್ಯಾ​ರ್ಥಿನಿ ಆತ್ಮ​ಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆ ಸಮೀಪದ ಅದಮಾರುನಲ್ಲಿ ಸೋಮ​ವಾರ ಸಂಭವಿಸಿದೆ. ಪಡುಬಿದ್ರೆ ಅದಮಾರು ನಿವಾಸಿ ಕಂಚಿನಡ್ಕ ಶಾಲೆಯಲ್ಲಿ ಓದುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಸೃಜನ್ಯ (13) ಆತ್ಮ​ಹತ್ಯೆ ಮಾಡಿ​ಕೊಂಡವಳು.

ಮೊಬೈಲ್‌ ಕೊಡದಿದ್ದಕ್ಕೆ ಬೇಸರಗೊಂಡು ಬಾಲಕಿ ಆತ್ಮಹತ್ಯೆಕೊಂಡಿ​ದ್ದಾಳೆಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತಳ ತಾಯಿ ಮಾನಂಪಾಡಿ ಶಾಲೆಯಲ್ಲಿ ಟೀಚರ್‌ ಆಗಿದ್ದು, ತಂದೆ ಹಳೆಯಂಗಡಿ ಬೊಳ್ಳುರು ಶಾಲೆಯಲ್ಲಿ ಶಿಕ್ಷಕರಾಗಿ ಆಗಿ ಕಾರ್ಯ​ನಿ​ರ್ವ​ಹಿ​ಸು​ತ್ತಿ​ದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನ್‌ಲೈನ್‌ನಲ್ಲೇ ಎಣ್ಣೆ ಬುಕ್‌ ಮಾಡಿ ಎಂದ, ನಂಬಿದ ಕುಡುಕರ ಕಥೆ ಗೋವಿಂದಾ!

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

Follow Us:
Download App:
  • android
  • ios