Asianet Suvarna News Asianet Suvarna News

ಮತಗಟ್ಟೆ ಗೇಟ್‌ಗೆ ಮಡಿಕೆ, ತಾಯತ.. ಮೈಸೂರಿನಲ್ಲಿ ಮಾಟಮಂತ್ರ!

ಮೈಸೂರು ಜಿಲ್ಲೆಯಲ್ಲಿ ಗ್ರಾ.ಪಂ ಚುನಾವಣೆ ವಿಚಾರ ಕರ್ಪೂರವಳ್ಳಿ ಗ್ರಾ.ಪಂ.ವ್ಯಾಪ್ತಿಯ ರಾಂಪುರ ಗ್ರಾಮದ ಮತಗಟ್ಟೆಯಲ್ಲಿ ವಾಮಾಚಾರ ಶಂಕೆ/ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಗ್ರಾಮ/ಮತಗಟ್ಟೆ ಸಂಖ್ಯೆ 19ರಲ್ಲಿ ವಾಮಾಚಾರ ಆರೋಪ/ ಸ್ಪರ್ಧೆಯಲ್ಲಿರುವ 7 ಮಂದಿ ಅಭ್ಯರ್ಥಿಗಳು.

gram panchayat Polls Black magic in Mysuru polling booth mah
Author
Bengaluru, First Published Dec 20, 2020, 7:54 PM IST

ಮೈಸೂರು(ಡಿ. 20)  ಮೈಸೂರು ಜಿಲ್ಲೆ ಕರ್ಪೂರವಳ್ಳಿ ಗ್ರಾ.ಪಂ.ವ್ಯಾಪ್ತಿಯ ರಾಂಪುರ ಗ್ರಾಮದ ಮತಗಟ್ಟೆಯಲ್ಲಿ ವಾಮಾಚಾರ ಶಂಕೆ ವ್ಯಕ್ತವಾಗಿದೆ.

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಗ್ರಾಮದ ಮತಗಟ್ಟೆ ಸಂಖ್ಯೆ 19ರಲ್ಲಿ ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. 7 ಮಂದಿ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು  ಇದರಲ್ಲಿ ಒಬ್ಬರು ವಾಮಾಚಾರ ಮಾಡಿರುವ ಆರೋಪ ಕೇಳಿಬಂದಿದೆ. 

ಮತಕೇಂದ್ರದ ಮುಂದೆ ಮಡಿಕೆ ಗೇಟ್‌ಗೆ ತಾಯತ ಕಟ್ಟಲಾಗಿದೆ. 7 ಅಭ್ಯರ್ಥಿಗಳು ಈ ಬಗ್ಗೆ ಪ್ರಮಾಣ ಮಾಡಲು  ಜನರು ಒತ್ತಾಯ ಮಾಡಿದ್ದಾರೆ. ಇಲ್ಲವಾದರೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ. 

 

Follow Us:
Download App:
  • android
  • ios