Asianet Suvarna News Asianet Suvarna News

ಸಿಎಂ ಕಾರ್ಯಕ್ರಮಕ್ಕೆ ಬಾರದ ಶಾಸಕರಿಗೆ ಸಚಿವ ರೇವಣ್ಣ ಕ್ಲಾಸ್

ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಸಿಎಂ ಕಾರ್ಯಕ್ರಮಕ್ಕೆ ಬಾರದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರನ್ನು ಪ್ರಶ್ನಿಸಿ, ಫೋನ್ ಮಾಡಿ ಆಹ್ವಾನ ಪತ್ರಿಕೆ ಕಳಿಸಿದರೂ ಏಕೆ ಬರಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಸಿಎಂ ಕಾರ್ಯಕ್ರಮಕ್ಕೆ ಬಾರದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರನ್ನು ಪ್ರಶ್ನಿಸಿ, ಫೋನ್ ಮಾಡಿ ಆಹ್ವಾನ ಪತ್ರಿಕೆ ಕಳಿಸಿದರೂ ಏಕೆ ಬರಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.