ಸವದತ್ತಿ ಎಲ್ಲಮ್ಮನ ಸನ್ನಿಧಾನದಲ್ಲಿ ಧಾರಾಕಾರ ಮಳೆ ಸುರಿದಿದೆ. ಮಳೆಯಿಂದ ಸಂಪೂರ್ಣ ಪ್ರದೇಶ ಜಲಾವೃತವಾದಂತಾಗಿದೆ.

ಬೆಳಗಾವಿ [ಜೂ.20] : ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಇಷ್ಟು ದಿನಗಳ ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಸವದತ್ತಿಯ ಜನತೆಗೆ ವರ್ಷಧಾರೆ ತಂಪೆರೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸವದತ್ತಿ ಯಲ್ಲಮ್ಮ‌‌ ಸನ್ನಿದಿಯಲ್ಲಿ ಧಾರಾಕಾರ ಮಳೆಯಾಗಿದೆ. ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಎಲ್ಲೆಡೆ ನದಿಯಂತೆ ನೀರಿನ ಹರಿವು ಹೆಚ್ಚಳವಾಗಿದೆ.

ಕೊಡಗಿನಲ್ಲಿ ಮಳೆಗಾಲದಲ್ಲಿ ಈ ವಾಹನಗಳಿಗೆ ನಿಷೇಧ

ಬೇಸಿಗೆಯಿಂದ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಈ ಪ್ರದೇಶಗಳಲ್ಲಿ ಎದುರಾಗಿದ್ದು, ಆದರೆ ಇದೀಗ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಯಲ್ಲಮ್ಮ ದೇವಾಲಯದ ಕೋಡಿ ತುಂಬಿ ಹರಿದಿದೆ.

ಮಾನ್ಸೂನ್ ಶುರುವಾಗ್ತಿದೆ , ಆರೋಗ್ಯ ಹೇಗ್ ನೋಡ್ಕೊಬೇಕು?