Asianet Suvarna News Asianet Suvarna News

ಬೆಂಗಳೂರು ಆಗಿದೆಯಾ ಇನ್ನೊಂದು ಬಾಂಗ್ಲಾ?

ಬೆಂಗಳೂರಿನ ಬೆಳ್ಳಂದೂರು ಕೆರೆ ಪಕ್ಕದಲ್ಲಿ ಸಾವಿರಾರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಆಶ್ರಯ ಪಡೆದಿದ್ದಾರೆ. ಈ ವಲಸಿಗರ ಶೆಡ್‌ಗಳಿಗೆ ವಿದ್ಯುತ್ ಸಂಪರ್ಕವೂ ಇದೆ. ಈ ಅಕ್ರಮ ವಲಸಿಗರಿಗೆ ಬೆಸ್ಕಾಂ ಅಧಿಕಾರಿಗಳು ಮತ್ತು ಬೆಂಗಳೂರು ಪೊಲೀಸರ  ಶ್ರೀರಕ್ಷೆ ಇದೆಯೇ ಎಂಬ ಅನುಮಾನವನ್ನು ಮೂಡಿಸಿದೆ.    

ಬೆಂಗಳೂರಿನ ಬೆಳ್ಳಂದೂರು ಕೆರೆ ಪಕ್ಕದಲ್ಲಿ ಸಾವಿರಾರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಆಶ್ರಯ ಪಡೆದಿದ್ದಾರೆ. ಈ ವಲಸಿಗರ ಶೆಡ್‌ಗಳಿಗೆ ವಿದ್ಯುತ್ ಸಂಪರ್ಕವೂ ಇದೆ. ಈ ಅಕ್ರಮ ವಲಸಿಗರಿಗೆ ಬೆಸ್ಕಾಂ ಅಧಿಕಾರಿಗಳು ಮತ್ತು ಬೆಂಗಳೂರು ಪೊಲೀಸರ  ಶ್ರೀರಕ್ಷೆ ಇದೆಯೇ ಎಂಬ ಅನುಮಾನವನ್ನು ಮೂಡಿಸಿದೆ.