ಮಂಡ್ಯ ಲೋಕಸಭೆ : ಜೆಡಿಎಸ್'ನಿಂದ ಕೊನೆ ಕ್ಷಣದಲ್ಲಿ ಅಭ್ಯರ್ಥಿ ಬದಲು
ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಒಂದೇ ದಿನದಲ್ಲಿ ಅಭ್ಯರ್ಥಿ ಬದಲಿಸಿದ್ದು ಲಕ್ಷ್ಮಿ ಅಶ್ವಿನ್ ಗೌಡ ಅವರ ಬದಲು ಮಾಜಿ ಶಾಸಕ ಎಲ್. ಆರ್. ಶಿವರಾಮೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.
ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಒಂದೇ ದಿನದಲ್ಲಿ ಅಭ್ಯರ್ಥಿ ಬದಲಿಸಿದ್ದು ಲಕ್ಷ್ಮಿ ಅಶ್ವಿನ್ ಗೌಡ ಅವರ ಬದಲು ಮಾಜಿ ಶಾಸಕ ಎಲ್. ಆರ್. ಶಿವರಾಮೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.