ಟಿವಿ ಸುದ್ದಿ ಮಾಧ್ಯಮದಲ್ಲಿನ ಅತ್ಯುತ್ತಮ ಸಾಧನೆಗಾಗಿ ನೀಡಲಾಗುವ 2024ರ ಪ್ರತಿಷ್ಠಿತ ಎನ್ಬಾ ಪ್ರಶಸ್ತಿ ಘೋಷಣೆಯಾಗಿದ್ದು, ‘ಏಷ್ಯಾನೆಟ್ ಸುವರ್ಣ ನ್ಯೂಸ್’ 8 ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
- Home
- Karnataka Districts
- Karnataka News Live: ಟಿವಿ ಪತ್ರಿಕೋದ್ಯಮದಲ್ಲಿ ಮೇಲುಗೈ.. ‘ಏಷ್ಯಾನೆಟ್ ಸುವರ್ಣ ನ್ಯೂಸ್’ಗೆ 8 ಎನ್ಬಾ ಪ್ರಶಸ್ತಿ
Karnataka News Live: ಟಿವಿ ಪತ್ರಿಕೋದ್ಯಮದಲ್ಲಿ ಮೇಲುಗೈ.. ‘ಏಷ್ಯಾನೆಟ್ ಸುವರ್ಣ ನ್ಯೂಸ್’ಗೆ 8 ಎನ್ಬಾ ಪ್ರಶಸ್ತಿ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರ ಅವರ ಆಪ್ತ ಶಾಸಕರು ಬ್ಯಾಟಿಂಗ್ ಮುಂದುವರಿಸಿದ್ದಾರೆ. ಜನವರಿ 6ರಂದು ಡಿ.ಕೆ.ಶಿವಕುಮಾರ್ಗೆ ಸಿಎಂ ಪಟ್ಟಾಭಿಷೇಕವಾಗುವ ವಿಶ್ವಾಸವಿದೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಚರಿಸಿದರೆ, ಡಿಕೆಶಿ ಸದ್ಯದಲ್ಲೇ ಸಿಎಂ ಸ್ಥಾನ ಅಲಂಕರಿಸಲಿದ್ದಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಭವಿಷ್ಯ ನುಡಿದಿದ್ದಾರೆ. ಇನ್ನೊಂದೆಡೆ ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ, ಡಿಕೆಶಿಯವರು ನಮ್ಮ ಆರಾಧ್ಯದೈವ ಎಂಬುದರಲ್ಲಿ ಎರಡು ಮಾತಿಲ್ಲ. ಜನವರಿ 6 ಅಥವಾ 9ಕ್ಕೆ ಅವರು ಪ್ರಮಾಣವಚನ ಸ್ವೀಕರಿಸಿದರೆ, ಸಂಭ್ರಮ ಪಡುವುದರಲ್ಲಿ ನಾನೇ ಮೊದಲಿಗ ಎಂದಿದ್ದಾರೆ.
Karnataka News Liveಟಿವಿ ಪತ್ರಿಕೋದ್ಯಮದಲ್ಲಿ ಮೇಲುಗೈ.. ‘ಏಷ್ಯಾನೆಟ್ ಸುವರ್ಣ ನ್ಯೂಸ್’ಗೆ 8 ಎನ್ಬಾ ಪ್ರಶಸ್ತಿ
Karnataka News Liveಬ್ಯೂಟಿ ಸೀಕ್ರೆಟ್.. ಇಲ್ಲಿದೆ ಭಾರತೀಯ ಮಹಿಳೆಯರ ಮೇಕಪ್ ಕ್ರಾಂತಿ ಶುರುವಾದ ಕತೆ!
ಮಕ್ಕಳನ್ನು ದೊಡ್ಡ ದೊಡ್ಡ ಹುದ್ದೆಗೆ ಮುಟ್ಟಿಸುವ ಆಸೆಯೊಂದಿಗೆ ಇಂಗ್ಲಿಷ್ ಕಾನ್ವೆಂಟುಗಳಿಗೆ ಫೀಜು ಕಟ್ಟುವಷ್ಟು ಶಕ್ತಿ ಇತ್ತು. ಆ ಕುಟುಂಬದ ಹೆಣ್ಣುಮಕ್ಕಳು ಮುಖಕ್ಕೆ ಪೌಡರ್, ಲಿಪ್ಸ್ಟಿಕ್, ಕ್ರೀಮು ಎಂದೆಲ್ಲಾ ಹಣ ಖರ್ಚು ಮಾಡುತ್ತಿದ್ದರು.
Karnataka News Liveವಿಮಾನದಲ್ಲೇ CPR ನೀಡಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್
ಖಾನಾಪುರದ ಮಾಜಿ ಶಾಸಕಿ ಹಾಗೂ ಗೋವಾದ ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಕರ್ ಅವರು ತತ್ಕ್ಷಣ ವೈದ್ಯಕೀಯ ನೆರವು ನೀಡುವ ಮೂಲಕ ಅಮೆರಿಕದ ಯುವತಿಯೊಬ್ಬಳ ಪ್ರಾಣ ಉಳಿಸಿದ ಮಾನವೀಯ ಘಟನೆ ನಡೆದಿದೆ.
Karnataka News Liveಆಳಂದ ಮತಚೋರಿ ಆರೋಪ ರಾಜಕೀಯ ಪ್ರೇರಿತ - ಎಸ್ಐಟಿ ಕ್ರಮದ ವಿರುದ್ಧ ಸುಭಾಷ್ ಗುತ್ತೇದಾರ್ ಕಿಡಿ
ಮತ ಪತ್ರಗಳನ್ನು ತಿದ್ದಿದ ಆರೋಪದ ಮೇಲೆ ಆರೋಪ ಪಟ್ಟಿಯಲ್ಲಿ ತಮ್ಮ ಹಾಗೂ ಪುತ್ರ ಹರ್ಷಾನಂದ ಗುತ್ತೇದಾರ್ ಹೆಸರು ಸೇರ್ಪಡೆ ಮಾಡಿರುವ ಎಸ್.ಐ.ಟಿ ಕ್ರಮ ರಾಜಕೀಯ ಪ್ರೇರಿತ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಹೇಳಿದ್ದಾರೆ.
Karnataka News LiveBBK 12 - ಕಿಚ್ಚ ಸುದೀಪ್ ಮುಂದೆ ರಜತ್ಗೆ ಸವಾಲಿಗೆ ಸವಾಲು ಹಾಕಿದ ಗಿಲ್ಲಿ ನಟ; ಎದ್ದು ನಿಂತು ಚಪ್ಪಾಳೆ ತಟ್ಟಿದ ಅಶ್ವಿನಿ
BBK 12: ಬಿಗ್ ಬಾಸ್ ಕನ್ನಡ 12 ಶೋನಲ್ಲಿ ಅತಿಥಿಯಾಗಿ ಬಂದಿದ್ದ ಸೀಸನ್ 11 ಸ್ಪರ್ಧಿ ರಜತ್, ಗಿಲ್ಲಿ ನಟನನ್ನು ಟಾರ್ಗೆಟ್ ಮಾಡಿದ್ದರು. ಹೊರಗಡೆ ಗಿಲ್ಲಿ ಇಷ್ಟ ಆಗುತ್ತಿದ್ದ, ಈಗ ಇರಿಟೇಟ್ ಅನಿಸಿದ ಎಂದು ಅವರು ಹೇಳಿದ್ದರು. ವೈಲ್ಡ್ಕಾರ್ಡ್ ಸ್ಪರ್ಧಿ ಎಂದು ಘೋಷಣೆಯಾದ ಬಳಿಕ ರಜತ್ ಬದಲಾದರು.
Karnataka News LiveBBK 12 - ತಾನು ಏನೆಂದು ಮತ್ತೆ ಸಾಬೀತುಪಡಿಸಿದ ರಾಶಿಕಾ ಶೆಟ್ಟಿ; ನಗಬೇಕೋ? ಅಳಬೇಕೋ? ಎಂದು ತಲೆಗೆಡಿಸಿಕೊಂಡ ವೀಕ್ಷಕರು
Bigg Boss Kannada Season 12 Episode: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಸೂರಜ್ ಹಾಗೂ ರಾಶಿಕಾ ಶೆಟ್ಟಿ ನಡುವೆ ದೊಡ್ಡ ಜಗಳವೇ ಆಗಿದೆ. ಇನ್ನು ಮುಖ ನೋಡಲ್ಲ, ಮಾತಾಡಲ್ಲ ಎಂದು ಹೇಳಿದ್ದ ರಾಶಿಕಾ ಶೆಟ್ಟಿ ಅವರು ಮತ್ತೆ ಸೂರಜ್ ಜೊತೆ ಆರಾಮಾಗಿ ಮಾತನಾಡಿದ್ದಾರೆ.
Karnataka News Liveದರ್ಶನ್ ರಾತ್ರಿ 12 ಗಂಟೆಗೆ ಫೋನ್ ಮಾಡಿ ಮಾತಾಡಿದ್ರು - ಕ್ಯಾಮರಾ ಮುಂದೆ ಬಂದ್ರು Vijayalakshmi Darshan
Actor Darshan Thoogudeepa News: ನಟ ದರ್ಶನ್ ತೂಗುದೀಪ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಅಂದಹಾಗೆ ಇವರ ‘ದಿ ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಈ ಕುರಿತಂತೆ ವಿಜಯಲಕ್ಷ್ಮೀ ಅವರು ಮೊದಲ ಬಾರಿಗೆ ಕ್ಯಾಮರಾ ಮುಂದೆ ಬಂದು ಮಾತನಾಡಿದ್ದಾರೆ.