ಅಪಘಾತದಲ್ಲಿ ಒಂದಲ್ಲ ಎರಡಲ್ಲ' ಸಿನಿಮಾದಲ್ಲಿ ನಟಿಸಿ ರಾಷ್ಟ್ರಪತಿ ಪಡೆದಿದ್ದ ಹಾಗೂ ನಟ ದರ್ಶನ್ ಅವರ ಕಾಟೇರ ಸಿನಿಮಾದ ಬಾಲನಟ ಮಾಸ್ಟರ್ ರೋಹಿತ್ ಸೇರಿ ಹಲವರು ಗಂಭೀರ ಗಾಯಗೊಂಡಿದ್ದಾರೆ.
ಶ್ರೀರಂಗಪಟ್ಟಣ(ನ.17): ಕಾರು ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಾಯಗೊಂಡ ಘಟನೆ ತಾಲೂಕಿನ ಹೊಸಹಳ್ಳಿ ಗೇಟ್ನ ಶ್ರೀರಂಗಪಟ್ಟಣ ಕೆಆರ್ಎಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
Add Asianetnews Kannada as a Preferred Source

ಘಟನೆಯಲ್ಲಿ 'ಒಂದಲ್ಲ ಎರಡಲ್ಲ' ಸಿನಿಮಾದಲ್ಲಿ ನಟಿಸಿ ರಾಷ್ಟ್ರಪತಿ ಪಡೆದಿದ್ದ ಹಾಗೂ ನಟ ದರ್ಶನ್ ಅವರ ಕಾಟೇರ ಸಿನಿಮಾದ ಬಾಲನಟ ಮಾಸ್ಟರ್ ರೋಹಿತ್ ಸೇರಿ ಹಲವರು ಗಂಭೀರ ಗಾಯಗೊಂಡಿದ್ದಾರೆ.
ಬೆಂಗಳೂರು: ಏರ್ಪೋರ್ಟ್ ರಸ್ತೇಲಿ ಸರಣಿ ಅಪಘಾತ, ಇಬ್ಬರು ಸಾವು
ರೋಹಿತ್ ವಸಡು ಮುರಿದಿದ್ದು, ತಲೆಗೆ ಗಾಯವಾಗಿದೆ. ಅವರ ತಾಯಿ ಛಾಯಾಲಕ್ಷ್ಮಿ ಅವರ ಕೈ,ಕಾಲಿಗೂ ಗಾಯಗಳಾಗಿವೆ.
