Asianet Suvarna News Asianet Suvarna News

ಮಂಗಳೂರು - ಬಳ್ಳಾರಿ ಮತ್ತೊಂದು ಬಸ್ ಸೇವೆ : ಶಿವಮೊಗ್ಗ ಮೂಲಕ ಸಂಚಾರ

ಮಂಗಳೂರು ಹಾಗೂ ಬಳ್ಳಾರಿ ನಡುವೆ ಮತ್ತೊಂದು ಬಸ್ ಸೇವೆ ಆರಂಭವಾಗಿದೆ. ಶಿವಮೊಗ್ಗ ಮಾರ್ಗವಾಗಿ ಈ ಬಸ್ ಸಂಚಾರ ಮಾಡಲಿದೆ. 

KSRTC Rajahamsa Bus Runs Between Bangalore To Bellary
Author
Bengaluru, First Published Jan 30, 2020, 12:24 PM IST

ಶಿವಮೊಗ್ಗ [ಜ.30]: ಕರಾರಸಾ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ  ಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ರಾಜಹಂಸ ಸಾರಿಗೆಯನ್ನು ಜ. 23ರಿಂದ ಕಾರಾರ‍ಯರಂಭ ಮಾಡಿದೆ.

ಮಂಗಳೂರು ಬಸ್‌ ನಿಲ್ದಾಣದಿಂದ ಸಂಜೆ 7 ಗಂಟೆಗೆ ಹೊರಡುವ ಬಸ್ಸು ಉಡುಪಿ-ಕುಂದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಚನ್ನಗಿರಿ-ಹೊಳಲ್ಕೆರೆ-ಚಳ್ಳೆಕೆರೆ - ಚಿತ್ರದುರ್ಗ ಮಾರ್ಗವಾಗಿ ಬಳ್ಳಾರಿಗೆ ಬೆಳಗ್ಗೆ 6.30ಕ್ಕೆ ತಲುಪುವುದು. 

ಬಳ್ಳಾರಿಯಿಂದ ಸಂಜೆ 5.35ಕ್ಕೆ ಹೊರಟು ಶಿವಮೊಗ್ಗದಿಂದ ರಾತ್ರಿ 11.30ಕ್ಕೆ ನಿರ್ಗಮಿಸಿ ಹಿಂದಕ್ಕೆ ಕಾರಾರ‍ಯಚರಣೆಗೊಂಡು ಮಂಗಳೂರಿಗೆ ಬೆಳಗ್ಗೆ 5 ಗಂಟೆಗೆ ತಲುಪುವುದು. 

30ರಂದು ಸಾರಿಗೆ ನೌಕರರ ಪ್ರತಿಭಟನೆ...

ಈ ಸಾರಿಗೆಗೆ ಅವತಾರ್‌ ಮೂಲಕ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಇದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಕರಾರಸಾಸಂ, ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios