Asianet Suvarna News Asianet Suvarna News

ಚಾಮರಾಜನಗರ: ಹಸಿವಿನಿಂದ ನರಳಿ ಪ್ರಾಣಬಿಟ್ಟ ಚಿರತೆ..!

ಚಾಮರಾಜನಗರ ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 16 ಕಿಲೋಮೀಟರ್ ದೂರದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. 

Leopard Dies Due to Hunger in Chamarajanagara grg
Author
First Published Sep 24, 2024, 10:06 AM IST | Last Updated Sep 24, 2024, 10:06 AM IST

ಚಾಮರಾಜನಗರ(ಸೆ.24):  ಜಮೀನೊಂದರಲ್ಲಿ ಚಿರತೆ ಶವ ಪತ್ತೆಯಾದ ಘಟನೆ ಚಾಮರಾಜನಗರ ತಾಲೂಕಿನ ವಡ್ಡರಹಳ್ಳಿಯ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಸುಮಾರು ಒಂದು ವರ್ಷ ವಯಸ್ಸಿನ ಹೆಣ್ಣು ಚಿರತೆ ಇದಾಗಿದೆ ಎಂದು ಅಂದಾಜಿಸಲಾಗಿದೆ. 

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 16 ಕಿಲೋಮೀಟರ್ ದೂರದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. 

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಡಿಮಾರ್ಟ್‌ ಬಳಿ ಮತ್ತೆ ಚಿರತೆ ಓಡಾಟ ಪತ್ತೆ, ಆತಂಕದಲ್ಲಿ ಜನತೆ..!

ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆದಿದ್ದು ಹಸಿವಿನಿಂದ ಮೃತಪಟ್ಟಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಮಾಹಿತಿ ನೀಡಿದ್ದಾರೆ. 

Latest Videos
Follow Us:
Download App:
  • android
  • ios