ಚಾಮರಾಜನಗರ ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 16 ಕಿಲೋಮೀಟರ್ ದೂರದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. 

ಚಾಮರಾಜನಗರ(ಸೆ.24):  ಜಮೀನೊಂದರಲ್ಲಿ ಚಿರತೆ ಶವ ಪತ್ತೆಯಾದ ಘಟನೆ ಚಾಮರಾಜನಗರ ತಾಲೂಕಿನ ವಡ್ಡರಹಳ್ಳಿಯ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಸುಮಾರು ಒಂದು ವರ್ಷ ವಯಸ್ಸಿನ ಹೆಣ್ಣು ಚಿರತೆ ಇದಾಗಿದೆ ಎಂದು ಅಂದಾಜಿಸಲಾಗಿದೆ. 

Add Asianetnews Kannada as a Preferred SourcegooglePreferred

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 16 ಕಿಲೋಮೀಟರ್ ದೂರದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. 

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಡಿಮಾರ್ಟ್‌ ಬಳಿ ಮತ್ತೆ ಚಿರತೆ ಓಡಾಟ ಪತ್ತೆ, ಆತಂಕದಲ್ಲಿ ಜನತೆ..!

ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆದಿದ್ದು ಹಸಿವಿನಿಂದ ಮೃತಪಟ್ಟಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಮಾಹಿತಿ ನೀಡಿದ್ದಾರೆ.